ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಭಾರಿ ಮಳೆಗೆ ರಾಜಧಾನಿ ತತ್ತರ: ಬಡಾವಣೆಗಳು ಜಲಾವೃತ, ಉರುಳಿ ಬಿದ್ದ ಬೃಹತ್ ಮರಗಳು

ನಾಲ್ಕು ಗಂಟೆ ಸುರಿದ ಬಿರುಸು ಮಳೆ
Published : 19 ಮೇ 2025, 19:56 IST
Last Updated : 19 ಮೇ 2025, 19:56 IST
ಫಾಲೋ ಮಾಡಿ
Comments
ಸಿ.ಎಂ, ಡಿಸಿಎಂ ಅವಲೋಕನ
ಮಳೆಯಿಂದ ತೊಂದರೆಗೊಳಗಾದ ಜನರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರದೇಶಗಳ ವೀಕ್ಷಣೆಗೆ ಬಸ್‌ನಲ್ಲಿ ಹೊರಟಿದ್ದರು.
ರಾಜಕಾಲುವೆಗಳು ಒತ್ತುವರಿಯಾಗಿ ಹೂಳು ತುಂಬಿರುವುದರಿಂದ ತೊಂದರೆಯಾಗಿದೆ. ತೆರವು ಮಾಡಲು ನಗರಪಾಲಿಕೆಗೆ ಸೂಚಿಸಲಾಗಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿಲ್ಕ್‌ ಬೋರ್ಡ್ ಹೆಬ್ಬಾಳ ಜಂಕ್ಷನ್‌ಗಳಲ್ಲಿ ಮಳೆನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸ ವಹಿಸಲಾಗಿದೆ.
– ಡಿ.ಕೆ. ಶಿವಕುಮಾರ್‌, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT