‘ವಿಜ್ಞಾನ ಸಾಹಿತ್ಯವನ್ನು ಸಾಹಿತ್ಯದ ಮಟ್ಟಿಗೆ ಏರಿಸಿದವರು ಬಿ.ಜಿ.ಎಲ್. ಸ್ವಾಮಿ ಹಾಗೂ ಕೃಷ್ಣಾನಂದ ಕಾಮತ್. ಇಬ್ಬರೂ ಕನ್ನಡ ಸಾಹಿತ್ಯಕ್ಕೆ ತಿರುವು ಕೊಟ್ಟವರು’ ಎಂದು ಕೃತಿಯ ಸಂಪಾದಕರಲ್ಲಿ ಒಬ್ಬರಾದ ಟಿ.ಆರ್. ಅನಂತರಾಮು ಹೇಳಿದರು. ಕೆ.ಎಸ್. ಮಧುಸೂದನ, ಜಿ.ಎನ್. ನರಸಿಂಹಮೂರ್ತಿ ಹಾಗೂ ಎಸ್.ಎಲ್. ಶ್ರೀನಿವಾಸಮೂರ್ತಿ ಕೃತಿಯ ಉಳಿದ ಸಂಪಾದಕರು.