ಸಾಹಿತಿ ಡಾ.ಜಿ.ರಾಮಕೃಷ್ಣ, ಕಲಾವಿದ ಟಿ.ಎಂ.ಕೃಷ್ಣ, ಗುಂಟೂರು ನಾಗಾರ್ಜುನ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅಂಜಯ್ಯ ನನ್ನಪನೇನಿ, ನವ ಕರ್ನಾಟಕ ಪ್ರಕಾಶನದ ಡಾ.ಸಿದ್ದನಗೌಡ ಪಾಟೀಲ ಇದ್ದರು. ನವಕರ್ನಾಟಕ ಪ್ರಕಾಶನ ಮತ್ತು ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.