ಪಠ್ಯ ಕಲಿಕೆಗೆ ಶಿಕ್ಷಕರ ಅವಶ್ಯಕತೆ ಇರುತ್ತದೆ. ಆದರೆ, ಶಾಂತ, ಕ್ರೌರ್ಯ, ಸಂತಸ, ದುಃಖ ಮತ್ತಿತರಭಾವನೆಗಳನ್ನು ಯಾರೂ ಕಲಿಸುವುದಿಲ್ಲ. ಅವು ನಮ್ಮಲ್ಲೇ ಪ್ರಕಟಗೊಳ್ಳುತ್ತವೆ. ಸಕಾರಾತ್ಮಕವಾಗಿ ಆಲೋಚನೆ ಮಾಡಿ ಒಳ್ಳೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಅದೇ ತೆರನಾದ ಜೀವನ ಶೈಲಿಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕು ಎಂದರು.