‘ರೈತರು ಬೆಳೆಯುವ ತರಕಾರಿ, ಹಣ್ಣು, ದವಸವನ್ನು ಹೋಟೆಲ್ ಉದ್ಯಮ ಖರೀದಿಸಿ ರೈತರನ್ನು ಪ್ರೋತ್ಸಾಹಿಸುತ್ತಿದೆ. ಕೋವಿಡ್ ಲಾಕ್ಡೌನ್ನಿಂದ ಈ ಉದ್ಯಮ ಮೊದಲೇ ಸಂಕಷ್ಟದಲ್ಲಿದ್ದು, ಬಂದ್ಗೆ ಸಹಕಾರ ನೀಡುವುದಿಲ್ಲ’ ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ಮತ್ತು ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ತಿಳಿಸಿದ್ದಾರೆ.