ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಹಠ ಬಿದ್ದು ಕೆಲಸ ಮಾಡಿಸುತ್ತಿದ್ದ ಭೀಮಣ್ಣ ಖಂಡ್ರೆ: ಮಲ್ಲಿಕಾರ್ಜುನ ಖರ್ಗೆ

ನುಡಿನಮನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ
Published : 15 ಫೆಬ್ರುವರಿ 2026, 0:30 IST
Last Updated : 15 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ಭೀಮಣ್ಣ ಖಂಡ್ರೆ ಅವರು 1000 ಬಾಲಕಿಯರ ವಸತಿ ನಿಲಯ ಕಟ್ಟುವ ಕನಸು ಕಂಡಿದ್ದರು. ಇದಕ್ಕೆ ಬಿಡಿಎ ವತಿಯಿಂದ ಬೆಂಗಳೂರಿನಲ್ಲಿ ಜಾಗ ನೀಡಲಾಗುವುದು.
ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ
ಶಾಸಕರ ಭವನದಲ್ಲಿ ಕೊಠಡಿ ಸಿಗದಿದ್ದಾಗ ಮುಖ್ಯಮಂತ್ರಿ ಕುರ್ಚಿಯಲ್ಲೇ ಭೀಮಣ್ಣ ಖಂಡ್ರೆ ಕುಳಿತಿದ್ದರು. ಕೊಠಡಿ ನೀಡಲಾಗಿದೆ ಎಂದು ಘೋಷಿಸಿದ ಬಳಿಕವೇ ಎದ್ದಿದ್ದರು. ಯಾರಿಗೂ ಅಂಜುತ್ತಿರಲಿಲ್ಲ
ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಭಾಪತಿ
ಜನಪರ ಕಾಳಜಿ ಇದ್ದ ಭೀಮಣ್ಣ ಖಂಡ್ರೆ ಅವರ ಬದುಕು ಅವಿಸ್ಮರಣೀಯ ಅಧ್ಯಾಯ. ಅವರ ಅಗಲಿಕೆಯಿಂದ ಸಮಾಜ ಒಬ್ಬ ಹಿರಿಯ ಮುತ್ಸದ್ದಿಯ ಮಾರ್ಗದರ್ಶನವನ್ನು ಕಳೆದುಕೊಂಡಿದ್ದೆವು
ಬಿ.ಎಸ್. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT