<p><strong>ಕಲ್ಪತರು ದಿನಾಚರಣೆ:</strong> ವಿಶೇಷ ಪೂಜೆ, ಭಜನೆ, ಕನ್ನಡದಲ್ಲಿ ಪ್ರವಚನ, ರಾಮಕೃಷ್ಣ ಲೀಲಾ ಪ್ರಸಂಗ ವಾಚನ, ಆಯೋಜನೆ ಹಾಗೂ ಸ್ಥಳ: ರಾಮಕೃಷ್ಣ ಮಠ, ಸ್ವಾಮಿ ವಿವೇಕಾನಂದ ರಸ್ತೆ, ಹಲಸೂರು, ಬೆಳಿಗ್ಗೆ 5ರಿಂದ ಸಂಜೆ 6.45</p>.<p><strong>‘ಸುರೇಶ್ವರ ಸಂವತ್ಸರ’ ವಾಚನ ಪ್ರಾರಂಭ, ‘ವೇದಾಂತ ಸಂವತ್ಸರ’ ವಾಚನದ ಮಂಗಳ:</strong> ಆಯೋಜನೆ: ವೇದಾಂತ ಸತ್ಸಂಗ ಕೇಂದ್ರ, ಸ್ಥಳ: ಸದ್ಗುರುಗಳ ತಪೋಭೂಮಿ, ಅಧ್ಯಾತ್ಮಪ್ರಕಾಶ ಶಾಖಾ ಕಾರ್ಯಾಲಯ, 2ನೇ ಬ್ಲಾಕ್, ತ್ಯಾಗರಾಜನಗರ, ಬೆಳಿಗ್ಗೆ 9</p>.<p><strong>ಭೀಮಾ ಕೊರೇಗಾಂವ್ ವಿಜಯೋತ್ಸವ: ಪುಷ್ಪಾರ್ಚನೆ: ಜಿ. ಪರಮೇಶ್ವರ, ಅಧ್ಯಕ್ಷತೆ:</strong> ಎಂ.ವೆಂಕಟಸ್ವಾಮಿ, ಆಯೋಜನೆ: ನಾಗಸೇನಾ ವಿದ್ಯಾಲಯ, ಸಮತಾ ಸೈನಿಕ ದಳ, ಆರ್.ಪಿ.ಐ., ದಲಿತ ಸಂಘಟನೆಗಳ ಒಕ್ಕೂಟ, ಸ್ಥಳ: ನಾಗಸೇನ ವಿದ್ಯಾಲಯ ಮೈದಾನ, ಸದಾಶಿವನಗರ, ಬೆಳಿಗ್ಗೆ 11</p>.<p><strong>ವಂದೇ ಮಾತರಂ ನಾಡು ನುಡಿಗಾಗಿ ಸಂಕಲ್ಪ</strong>: ಆಯೋಜನೆ: ಅದಮ್ಯ ಚೇತನ, ಸ್ಥಳ: ಅನಂತ ಸ್ಮೃತಿ ವನ, ಲಾಲ್ಬಾಗ್ ಪಶ್ಚಿಮ ದ್ವಾರ, ಸಂಜೆ 4</p>.<p><strong>ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ:</strong> ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಶಿವಸುಜ್ಞಾನಮೂರ್ತಿ ಸ್ವಾಮೀಜಿ, ಕಾಳಹಸ್ತೇಂದ್ರ ಸ್ವಾಮೀಜಿ, ರಾಮಚಂದ್ರ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ಶಿವರಾಜ ತಂಗಡಗಿ, ಉಪನ್ಯಾಸ: ಬಿ.ಶ್ರೀಕಂಠಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 5</p>.<p><strong>ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸ</strong>ವ: ಉದ್ಘಾಟನೆ: ಚಿರಂಜೀವಿ ಸಿಂಘ್, ಸಮೂಹ ಗೀತೆಗಳು: ಸಂಗೀತ ಸಂಭ್ರಮದ ಕಲಾವಿದರು, ಕರ್ನಾಟಕ ಸಂಗೀತ: ಜೋಸ್ಯರ್ ಶ್ರೀಕಾಂತ್, ಭರತನಾಟ್ಯ: ಶ್ರೇಯಾ ಶ್ರೀರಾಮ್, ಗಾಯನ: ದೀಪ್ತಿ ಶ್ರೀನಾಥ್, ಸಾಕ್ಷಿ ಜಗನ್ನಾಥ್, ಭಾರ್ಗವ್ ಎಚ್.ಸಿ., ನೃತ್ಯ ನಾಟಕ: ಕೃಪಾ ಫಡ್ಕೆ ಮತ್ತು ತಂಡ, ಆಯೋಜನೆ: ಸಂಗೀತ ಸಂಭ್ರಮ, ಸ್ಥಳ: ಸೇವಾಸದನ, ಮಲ್ಲೇಶ್ವರ, ಸಂಜೆ 5</p>.<p><strong>ಕೊಳಲು ವಾದನ:</strong> ಶಶಾಂಕ್ ಎಸ್. ಗಿರಿ ಮತ್ತು ಸಂಗಡಿಗರು, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 5</p>.<p><strong>ಸಾಮಾಜಿಕ ಸಮಾನತಾ ದಿನ:</strong> 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ಹಣತೆ ಹಚ್ಚುವ ಮೂಲಕ ಹುತಾತ್ಮ ಯೋಧರ ಸ್ಮರಣೆ, ಭಾಗವಹಿಸುವವರು: ಮಾವಳ್ಳಿ ಶಂಕರ್, ಇಂದಿರಾ ಕೃಷ್ಣಪ್ಪ, ಎಸ್.ಜಿ. ಸಿದ್ಧರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಡಿ.ಉಮಾಪತಿ, ರವಿಕುಮಾರ್ ಬಾಗಿ, ಜಿಗಣಿ ಶ್ರೀರಾಮ್, ಮಣಿಪಾಲ್ ರಾಜಪ್ಪ, ನಿರ್ಮಲಾ, ಆಯೋಜನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಳ: ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಮುಂಭಾಗ, ವಿಧಾನಸೌಧ ಸಂಜೆ 5.30</p>.<p><strong>ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನದ ಉದ್ಘಾಟನಾ ಸಮಾರಂಭ:</strong> ಸಾನ್ನಿಧ್ಯ: ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ನೇತೃತ್ವ: ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆ: ಡಾ.ಸಿ.ಎನ್. ಮಂಜುನಾಥ್, ಆಯೋಜನೆ: ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನ, ಸ್ಥಳ: ಬಸವೇಶ್ವರ ಸುಜ್ಞಾನ ಮಂಟಪ, ವಿಜಯನಗರ, ಸಂಜೆ 6</p>.<p><strong>ಪು.ತಿ.ನರಸಿಂಹಾಚಾರ್ ವಿರಚಿತ ‘ಶ್ರೀಹರಿ ಚರಿತೆ’ ವಾಚನ:</strong> ಸುಷ್ಮಾ ಸಂತೋಷ್, ವ್ಯಾಖ್ಯಾನ: ಮೀನಾಕ್ಷಿ ಶ್ರೀಪಾದ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಎಚ್.ಸಿದ್ದಯ್ಯ ರಸ್ತೆ, ಹೊಂಬೇಗೌಡನಗರ, ಸಂಜೆ 6.30 </p>.<p><strong>ಮಾರ್ಗಶೀರ್ಷೋತ್ಸವ: ಸಂಗೀತ ಮೇಳ:</strong> ಮೈಲೈ ಎಂ. ಕಾರ್ತಿಕೇಯನ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್ಬಿಆರ್ ಲೇಔಟ್, ಸಂಜೆ 6.30</p>.<p><strong>ದಾಸ ವೈಭವ: ಗಾಯನ:</strong> ಅಪರ್ಣಾ ರಾವ್ ಶ್ರೀಹರಿ, ಪಿಟೀಲು: ಜಿ.ವಿ. ಶ್ರೀಹರ್ಷ, ಮೃದಂಗ: ಶ್ರೀಕರ ಶಿವಕುಮಾರ್, ಆಯೋಜನೆ ಹಾಗೂ ಸ್ಥಳ: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ರಾತ್ರಿ 7 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲ್ಪತರು ದಿನಾಚರಣೆ:</strong> ವಿಶೇಷ ಪೂಜೆ, ಭಜನೆ, ಕನ್ನಡದಲ್ಲಿ ಪ್ರವಚನ, ರಾಮಕೃಷ್ಣ ಲೀಲಾ ಪ್ರಸಂಗ ವಾಚನ, ಆಯೋಜನೆ ಹಾಗೂ ಸ್ಥಳ: ರಾಮಕೃಷ್ಣ ಮಠ, ಸ್ವಾಮಿ ವಿವೇಕಾನಂದ ರಸ್ತೆ, ಹಲಸೂರು, ಬೆಳಿಗ್ಗೆ 5ರಿಂದ ಸಂಜೆ 6.45</p>.<p><strong>‘ಸುರೇಶ್ವರ ಸಂವತ್ಸರ’ ವಾಚನ ಪ್ರಾರಂಭ, ‘ವೇದಾಂತ ಸಂವತ್ಸರ’ ವಾಚನದ ಮಂಗಳ:</strong> ಆಯೋಜನೆ: ವೇದಾಂತ ಸತ್ಸಂಗ ಕೇಂದ್ರ, ಸ್ಥಳ: ಸದ್ಗುರುಗಳ ತಪೋಭೂಮಿ, ಅಧ್ಯಾತ್ಮಪ್ರಕಾಶ ಶಾಖಾ ಕಾರ್ಯಾಲಯ, 2ನೇ ಬ್ಲಾಕ್, ತ್ಯಾಗರಾಜನಗರ, ಬೆಳಿಗ್ಗೆ 9</p>.<p><strong>ಭೀಮಾ ಕೊರೇಗಾಂವ್ ವಿಜಯೋತ್ಸವ: ಪುಷ್ಪಾರ್ಚನೆ: ಜಿ. ಪರಮೇಶ್ವರ, ಅಧ್ಯಕ್ಷತೆ:</strong> ಎಂ.ವೆಂಕಟಸ್ವಾಮಿ, ಆಯೋಜನೆ: ನಾಗಸೇನಾ ವಿದ್ಯಾಲಯ, ಸಮತಾ ಸೈನಿಕ ದಳ, ಆರ್.ಪಿ.ಐ., ದಲಿತ ಸಂಘಟನೆಗಳ ಒಕ್ಕೂಟ, ಸ್ಥಳ: ನಾಗಸೇನ ವಿದ್ಯಾಲಯ ಮೈದಾನ, ಸದಾಶಿವನಗರ, ಬೆಳಿಗ್ಗೆ 11</p>.<p><strong>ವಂದೇ ಮಾತರಂ ನಾಡು ನುಡಿಗಾಗಿ ಸಂಕಲ್ಪ</strong>: ಆಯೋಜನೆ: ಅದಮ್ಯ ಚೇತನ, ಸ್ಥಳ: ಅನಂತ ಸ್ಮೃತಿ ವನ, ಲಾಲ್ಬಾಗ್ ಪಶ್ಚಿಮ ದ್ವಾರ, ಸಂಜೆ 4</p>.<p><strong>ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ:</strong> ಉದ್ಘಾಟನೆ: ಸಿದ್ದರಾಮಯ್ಯ, ಸಾನ್ನಿಧ್ಯ: ಶಿವಸುಜ್ಞಾನಮೂರ್ತಿ ಸ್ವಾಮೀಜಿ, ಕಾಳಹಸ್ತೇಂದ್ರ ಸ್ವಾಮೀಜಿ, ರಾಮಚಂದ್ರ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ಶಿವರಾಜ ತಂಗಡಗಿ, ಉಪನ್ಯಾಸ: ಬಿ.ಶ್ರೀಕಂಠಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 5</p>.<p><strong>ರಾಷ್ಟ್ರೀಯ ಸಂಗೀತ ಮತ್ತು ನೃತ್ಯೋತ್ಸ</strong>ವ: ಉದ್ಘಾಟನೆ: ಚಿರಂಜೀವಿ ಸಿಂಘ್, ಸಮೂಹ ಗೀತೆಗಳು: ಸಂಗೀತ ಸಂಭ್ರಮದ ಕಲಾವಿದರು, ಕರ್ನಾಟಕ ಸಂಗೀತ: ಜೋಸ್ಯರ್ ಶ್ರೀಕಾಂತ್, ಭರತನಾಟ್ಯ: ಶ್ರೇಯಾ ಶ್ರೀರಾಮ್, ಗಾಯನ: ದೀಪ್ತಿ ಶ್ರೀನಾಥ್, ಸಾಕ್ಷಿ ಜಗನ್ನಾಥ್, ಭಾರ್ಗವ್ ಎಚ್.ಸಿ., ನೃತ್ಯ ನಾಟಕ: ಕೃಪಾ ಫಡ್ಕೆ ಮತ್ತು ತಂಡ, ಆಯೋಜನೆ: ಸಂಗೀತ ಸಂಭ್ರಮ, ಸ್ಥಳ: ಸೇವಾಸದನ, ಮಲ್ಲೇಶ್ವರ, ಸಂಜೆ 5</p>.<p><strong>ಕೊಳಲು ವಾದನ:</strong> ಶಶಾಂಕ್ ಎಸ್. ಗಿರಿ ಮತ್ತು ಸಂಗಡಿಗರು, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 5</p>.<p><strong>ಸಾಮಾಜಿಕ ಸಮಾನತಾ ದಿನ:</strong> 208ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ಹಣತೆ ಹಚ್ಚುವ ಮೂಲಕ ಹುತಾತ್ಮ ಯೋಧರ ಸ್ಮರಣೆ, ಭಾಗವಹಿಸುವವರು: ಮಾವಳ್ಳಿ ಶಂಕರ್, ಇಂದಿರಾ ಕೃಷ್ಣಪ್ಪ, ಎಸ್.ಜಿ. ಸಿದ್ಧರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಡಿ.ಉಮಾಪತಿ, ರವಿಕುಮಾರ್ ಬಾಗಿ, ಜಿಗಣಿ ಶ್ರೀರಾಮ್, ಮಣಿಪಾಲ್ ರಾಜಪ್ಪ, ನಿರ್ಮಲಾ, ಆಯೋಜನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸ್ಥಳ: ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಮುಂಭಾಗ, ವಿಧಾನಸೌಧ ಸಂಜೆ 5.30</p>.<p><strong>ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನದ ಉದ್ಘಾಟನಾ ಸಮಾರಂಭ:</strong> ಸಾನ್ನಿಧ್ಯ: ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ನೇತೃತ್ವ: ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ, ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಅಧ್ಯಕ್ಷತೆ: ಡಾ.ಸಿ.ಎನ್. ಮಂಜುನಾಥ್, ಆಯೋಜನೆ: ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನ, ಸ್ಥಳ: ಬಸವೇಶ್ವರ ಸುಜ್ಞಾನ ಮಂಟಪ, ವಿಜಯನಗರ, ಸಂಜೆ 6</p>.<p><strong>ಪು.ತಿ.ನರಸಿಂಹಾಚಾರ್ ವಿರಚಿತ ‘ಶ್ರೀಹರಿ ಚರಿತೆ’ ವಾಚನ:</strong> ಸುಷ್ಮಾ ಸಂತೋಷ್, ವ್ಯಾಖ್ಯಾನ: ಮೀನಾಕ್ಷಿ ಶ್ರೀಪಾದ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಎಚ್.ಸಿದ್ದಯ್ಯ ರಸ್ತೆ, ಹೊಂಬೇಗೌಡನಗರ, ಸಂಜೆ 6.30 </p>.<p><strong>ಮಾರ್ಗಶೀರ್ಷೋತ್ಸವ: ಸಂಗೀತ ಮೇಳ:</strong> ಮೈಲೈ ಎಂ. ಕಾರ್ತಿಕೇಯನ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್ಬಿಆರ್ ಲೇಔಟ್, ಸಂಜೆ 6.30</p>.<p><strong>ದಾಸ ವೈಭವ: ಗಾಯನ:</strong> ಅಪರ್ಣಾ ರಾವ್ ಶ್ರೀಹರಿ, ಪಿಟೀಲು: ಜಿ.ವಿ. ಶ್ರೀಹರ್ಷ, ಮೃದಂಗ: ಶ್ರೀಕರ ಶಿವಕುಮಾರ್, ಆಯೋಜನೆ ಹಾಗೂ ಸ್ಥಳ: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ರಾತ್ರಿ 7 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>