‘ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತೆಗೆ ಅಪಾಯ ಎದುರಾಗಿದೆ. ಒಬ್ಬ ವ್ಯಕ್ತಿ ಒಂದು ಮತ, ಒಂದು ಮೌಲ್ಯ ಎಂಬ ಸೂತ್ರ ಅರ್ಥ ಕಳೆದುಕೊಳ್ಳುತ್ತಿದೆ. ಬಂಡವಾಳಶಾಹಿಗಳು, ಹಣದ ಬಲ, ತೋಳ್ಬಲ ಇರುವವರು, ಹಿಂದುತ್ವವಾದಿಗಳು, ಸರ್ವಾಧಿಕಾರಿಗಳು ಅಧಿಕಾರ ನಡೆಸುತ್ತಿದ್ದಾರೆ. ಅಂಬೇಡ್ಕರ್ ಮೌಲ್ಯಕ್ಕೆ ಮತ ಚಲಾಯಿಸಬೇಕೇ ಹೊರತು ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವವರಿಗೆ ಅಲ್ಲ’ ಎಂದು ಪ್ರತಿಪಾದಿಸಿದರು.