ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಗವಾಡಗೆ ಭೂಮಿ ಫೆಲೋಶಿಪ್ ಪ್ರಶಸ್ತಿ

Last Updated 1 ನವೆಂಬರ್ 2019, 10:13 IST
ಅಕ್ಷರ ಗಾತ್ರ

ಬೆಂಗಳೂರು: ಭೂಮಿ ನೆಟ್‌ವರ್ಕ್‌ನ ಕೊಡುವ ಭೂಮಿ ಸೀನಿಯರ್ ಫೆಲೋಶಿಪ್ ಪ್ರಶಸ್ತಿ–2019ಕ್ಕೆ ಯೂತ್ ಅಲಯನ್ಸ್ ಸಿಇಒ ಶಶಾಂಕ್ ಕಲ್ರಾ, ಕೆರೆ ಸಂರಕ್ಷಕ ಆನಂದ್ ಮಲ್ಲಿಗವಾಡ, ಪತ್ರಕರ್ತ ಮನು ಮೌದ್ಗಿಲ್,ಸಾಂಪ್ರದಾಯಿಕ ವೈದ್ಯೆ ಪಾರ್ವತಿ ನಾಗಾರ್ಜುನ ಆಯ್ಕೆಯಾಗಿದ್ದಾರೆ.

ನ.1ರಂದು ಭೂಮಿ ಕಾಲೇಜು ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಭೂಮಿ ನೆಟ್‌ವರ್ಕ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT