‘ವಿವಿಧ ಜಿಲ್ಲೆಯ ಫಲಾನುಭವಿಗಳಿಗೆ ನಿಗಮದಿಂದ ಒಟ್ಟು₹1.83 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ನಕಲಿ ಆದೇಶ ಹೊರಡಿಸಲಾಗಿದೆ. ಇದಕ್ಕೆ ನನ್ನ ಸಹಿ ನಕಲು ಮಾಡಲಾಗಿದೆ’ ಎಂದು ಲೀಲಾವತಿ ಅವರು ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.