ಇದನ್ನು ಮಣಿಪಾಲ್ ಆಸ್ಪತ್ರೆಗಳ ಸಮೂಹವು ಪ್ರಸ್ತುತಪಡಿಸುತ್ತಿದ್ದು, ಚಲನಚಿತ್ರ ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಲಿದ್ದಾರೆ. ಈ ಆವೃತ್ತಿಯು ಮುಂಬರುವ ಹಬ್ಬಗಳ ಬಗ್ಗೆ ಕೇಂದ್ರೀಕೃತವಾಗಿದೆ. ದೀಪಾವಳಿ ಅಲಂಕಾರದ ಬಗ್ಗೆ ಕಾರ್ಯಾಗಾರ ನಡೆಯಲಿದ್ದು, ಇದನ್ನು ಜತಿಂದರ್ ಸೈನಿ ನಡೆಸಿಕೊಡಲಿದ್ದಾರೆ. ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.