‘ದಸರಾ ಒಳಗೆ ಈ ಹೆದ್ದಾರಿಯನ್ನು ಉದ್ಘಾಟಿಸಬೇಕು ಎಂಬುದು ನಮ್ಮ ನಿರೀಕ್ಷೆಯಾಗಿತ್ತು. ಇನ್ನೂ ನಮಗೆ ಅವಕಾಶ ಇದ್ದು, ಪ್ರಯತ್ನ ನಡೆಸಲಿದ್ದೇವೆ. ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ಬೈಪಾಸ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಇರುವ ಅಡೆತಡೆ ನಿವಾರಿಸುವ ಪ್ರಯತ್ನ ನಡೆದಿದೆ’ ಎಂದು
ವಿವರಿಸಿದ್ದಾರೆ.