ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

Last Updated 5 ಜೂನ್ 2019, 19:36 IST
ಅಕ್ಷರ ಗಾತ್ರ

ಬೆಂಗಳೂರು: ಅತಿ ವೇಗದಲ್ಲಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಭದ್ರಪ್ಪ ಲೇಔಟ್‌ ಬಳಿ ನಡೆದಿದೆ.

ಕೊಡಿಗೇಹಳ್ಳಿ ನಿವಾಸಿ ಹೇಮಚಂದ್ರ ಸಿಂಗ್‌ (36) ಮೃತ ವ್ಯಕ್ತಿ. ವೇಗವಾಗಿ ಬಂದ ವಾಹನ ತಿರುವಿನಲ್ಲಿ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಹೇಮಚಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗಲಿಲ್ಲ.

ಹೆಬ್ಬಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT