‘ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ಕದ್ದ ವಾಹನಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದ. ಬಂದ ಹಣವನ್ನು ದುಶ್ಚಟಗಳಿಗೆ ಖರ್ಚು ಮಾಡುತ್ತಿದ್ದ. ಬ್ಯಾಟರಾಯನಪುರ ಹಾಗೂ ಶಿವಾಜಿನಗರ ಠಾಣೆ ವ್ಯಾಪ್ತಿಯಲ್ಲಿ ವಾಹನ ಕದ್ದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ತಿಳಿಸಿದರು.