ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಕೆ.ವೈ. ನಾರಾಯಣಸ್ವಾಮಿ, ಎಸ್.ವಿ. ಸಂಕನೂರು, ಅರುಣ್ ಶಹಾಪೂರ, ಹನುಮಂತಪ್ಪ ನಿರಾಣಿ, ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಅಧ್ಯಕ್ಷ ನಿಂಗೇಗೌಡ ಎ.ಎಚ್., ಕಾರ್ಯಾಧ್ಯಕ್ಷ ಎಸ್.ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಶಿವರಾವ್ ಮಾಲಿಪಾಟೀಲ ಇದ್ದರು.