ಬೆಳಗಾವಿ-ಮೈಸೂರು ನಿಲ್ದಾಣಗಳ ನಡುವೆ ನಿತ್ಯ ಸಂಚರಿಸುವ ವಿಶ್ವಮಾನವ ಎಕ್ಸ್ಪ್ರೆಸ್, ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ-ಹುಬ್ಬಳ್ಳಿ ಸಿದ್ಧಾರೂಢ ಸ್ವಾಮೀಜಿ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಎಕ್ಸ್ಪ್ರೆಸ್ ರೈಲುಗಳನ್ನು ರಾಮಗಿರಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೊಳಿಸಲು ಮಾರ್ಚ್ 31ರ ವರೆಗೆ ಹಿಂದೆ ಅವಕಾಶ ನೀಡಲಾಗಿತ್ತು. ಇದೀಗ ಸೆ.30ರವರೆಗೆ 6 ತಿಂಗಳ ಕಾಲ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ.