<p>2020ನೇ ಸಾಲಿನಲ್ಲಿ ನಡೆದ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದಕ್ರೀಡಾಪಟುಗಳಿಗೆ ₹50 ಸಾವಿರ ನಗದು ಬಹುಮಾನ ನೀಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.</p>.<p><strong>ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ: </strong>ಇಲಾಖೆಯು 2020ನೇ ಸಾಲಿನ ಕ್ರೀಡಾಪಟುಗಳಿಗೆ ನೀಡುವ ‘ಏಕಲವ್ಯ ಪ್ರಶಸ್ತಿ’ ಹಾಗೂಕ್ರೀಡಾ ಪೋಷಕರಿಗೆ ನೀಡುವ ‘ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ’ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.</p>.<p>ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಅರ್ಜಿಗಳನ್ನು ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ.</p>.<p>ಸಂಪರ್ಕ:9480886470</p>.<p class="Briefhead">ವಕೀಲ ವೃತ್ತಿಯ ತರಬೇತಿ</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಕಾನೂನು ಪದವೀಧರ ಅಭ್ಯರ್ಥಿಗಳಿಂದ ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗೆ ಅರ್ಜಿ ಆಹ್ವಾನಿಸಿದೆ.</p>.<p>ಕಾನೂನು ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಅಭ್ಯರ್ಥಿಗಳಿಗೆ 4 ವರ್ಷಗಳವರೆಗೆ ಪ್ರತಿ ತಿಂಗಳು ₹4 ಸಾವಿರ ತರಬೇತಿ ಭತ್ಯೆ ನೀಡಲಾಗುವುದು.</p>.<p>ಅರ್ಜಿಗಳನ್ನು ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲುಆಗಸ್ಟ್ 28 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ.</p>.<p>ಸಂಪರ್ಕ:080-22867628</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>2020ನೇ ಸಾಲಿನಲ್ಲಿ ನಡೆದ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದಕ್ರೀಡಾಪಟುಗಳಿಗೆ ₹50 ಸಾವಿರ ನಗದು ಬಹುಮಾನ ನೀಡಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.</p>.<p><strong>ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ: </strong>ಇಲಾಖೆಯು 2020ನೇ ಸಾಲಿನ ಕ್ರೀಡಾಪಟುಗಳಿಗೆ ನೀಡುವ ‘ಏಕಲವ್ಯ ಪ್ರಶಸ್ತಿ’ ಹಾಗೂಕ್ರೀಡಾ ಪೋಷಕರಿಗೆ ನೀಡುವ ‘ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ’ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.</p>.<p>ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ಅರ್ಜಿಗಳನ್ನು ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ.</p>.<p>ಸಂಪರ್ಕ:9480886470</p>.<p class="Briefhead">ವಕೀಲ ವೃತ್ತಿಯ ತರಬೇತಿ</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ಕಾನೂನು ಪದವೀಧರ ಅಭ್ಯರ್ಥಿಗಳಿಂದ ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗೆ ಅರ್ಜಿ ಆಹ್ವಾನಿಸಿದೆ.</p>.<p>ಕಾನೂನು ಪದವಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಅಭ್ಯರ್ಥಿಗಳಿಗೆ 4 ವರ್ಷಗಳವರೆಗೆ ಪ್ರತಿ ತಿಂಗಳು ₹4 ಸಾವಿರ ತರಬೇತಿ ಭತ್ಯೆ ನೀಡಲಾಗುವುದು.</p>.<p>ಅರ್ಜಿಗಳನ್ನು ಇಲಾಖೆ ಕಚೇರಿಯಿಂದ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲುಆಗಸ್ಟ್ 28 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.</p>.<p>ವಿಳಾಸ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ.</p>.<p>ಸಂಪರ್ಕ:080-22867628</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>