<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್ ಬಗ್ಗೆ ಬಿಜೆಪಿ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನ ರಾಜ್ಯದಲ್ಲಿ ಕೊನೆಯ ಹಂತಕ್ಕೆ ಬಂದಿದ್ದು, ಇದೇ 6 ರಂದು ಸಮಾರೋಪ ನಡೆಯಲಿದೆ.</p>.<p>‘6ರಂದು ಸಂಜೆ 5 ಗಂಟೆಗೆ ವರ್ಚ್ಯುವಲ್ ರೂಪದಲ್ಲಿ ಸಮಾರೋಪ ನಡೆಯಲಿದ್ದು, 50 ಲಕ್ಷ ಜನರು ಭಾಗವಹಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಮೊದಲು ಜು.4 ಕ್ಕೆ ನಿಗದಿ ಮಾಡಲಾಗಿತ್ತು. ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಪಾಲ್ಗೊಳ್ಳುವರು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜೂನ್ 7ರಿಂದ 30ರವರೆಗೆ ವರೆಗೆ ನಡೆದ ಅಭಿಯಾನದಲ್ಲಿ ಒಟ್ಟು 427 ರ್ಯಾಲಿ ನಡೆಸಲಾಗಿದ್ದು, 10.51 ಲಕ್ಷ ಮಂದಿ ಪಾಲ್ಗೊಂಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ ಹಾಗೂ ಕೋವಿಡ್ ಬಗ್ಗೆ ಬಿಜೆಪಿ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನ ರಾಜ್ಯದಲ್ಲಿ ಕೊನೆಯ ಹಂತಕ್ಕೆ ಬಂದಿದ್ದು, ಇದೇ 6 ರಂದು ಸಮಾರೋಪ ನಡೆಯಲಿದೆ.</p>.<p>‘6ರಂದು ಸಂಜೆ 5 ಗಂಟೆಗೆ ವರ್ಚ್ಯುವಲ್ ರೂಪದಲ್ಲಿ ಸಮಾರೋಪ ನಡೆಯಲಿದ್ದು, 50 ಲಕ್ಷ ಜನರು ಭಾಗವಹಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಮೊದಲು ಜು.4 ಕ್ಕೆ ನಿಗದಿ ಮಾಡಲಾಗಿತ್ತು. ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರ ರಾವ್ ಪಾಲ್ಗೊಳ್ಳುವರು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜೂನ್ 7ರಿಂದ 30ರವರೆಗೆ ವರೆಗೆ ನಡೆದ ಅಭಿಯಾನದಲ್ಲಿ ಒಟ್ಟು 427 ರ್ಯಾಲಿ ನಡೆಸಲಾಗಿದ್ದು, 10.51 ಲಕ್ಷ ಮಂದಿ ಪಾಲ್ಗೊಂಡಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>