ಇದೀಗ ಆ ಅಂತರ 54,386ಕ್ಕೆ ಏರಿದೆ. ಆ ಮೂಲಕ ಉಪಚುನಾವಣೆ ನಡೆದ 15 ಕ್ಷೇತ್ರಗಳ ಪೈಕಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಎರಡನೇಅಭ್ಯರ್ಥಿ ಎನಿಸಿಕೊಂಡಿದ್ದಾರೆ.ಬಿಬಿಎಂಪಿಯ ಪೂರ್ವದ ಹೆಬ್ಬಾಗಿಲಿನಂತಿರುವ ಕೆ.ಆರ್.ಪುರ ಕ್ಷೇತ್ರದಲ್ಲಿಹ್ಯಾಟ್ರಿಕ್ ಗೆಲುವು ಸಾಧಿಸಿರುವಬಿಜೆಪಿ ಅಭ್ಯರ್ಥಿ ಬಿ.ಎ.ಬಸವರಾಜು (ಬೈರತಿ ಬಸವರಾಜು),ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ 62,646 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.