ಪ್ರಣಾಳಿಕೆ ತಯಾರಿ ಸಲಹಾ ಅಭಿಯಾನಕ್ಕೆ ಸಚಿವ ಡಾ.ಕೆ.ಸುಧಾಕರ್ ಸಂಚಾಲಕರಾಗಿದ್ದು, ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಎಸ್.ಸುರೇಶ್ ಕುಮಾರ್, ಅಭಯ ಪಾಟೀಲ, ರಾಜಕುಮಾರ್ ಪಾಟೀಲ ತೇಲ್ಕೂರು, ಎನ್.ಮಹೇಶ್, ಪಿ.ರಾಜೀವ್ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಲಾಗಿದೆ.