ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕ ರವಿ ಸುಬ್ರಹ್ಮಣ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಘಟಕದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.