ಕೆ.ಆರ್.ಪುರ ನಿವಾಸಿಯಾದ ರೇಖಾ ತನ್ನ ಪತಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿದ್ದರು. ಹೀಗಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪಿಸಿ ಅನಂತರಾಜು ಪತ್ನಿ ದೂರು ನೀಡಿದ್ದರು. ರೇಖಾ ಅವರ ಪತಿ ವಿನೋದ್, ಗೆಳತಿ ಸ್ಪಂದನಾಗೆ ನಿರೀಕ್ಷಣಾ ಜಾಮೀನು ಲಭಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.