<p><strong>ಹೊಸಕೋಟೆ: </strong>ತಾಲ್ಲೂಕಿನ ಅಪ್ಪಸಂದ್ರ ಗ್ರಾಮದ ಬಳಿ ಸರಕು ಸಾಗಾಣೆ ಟೆಂಪೊ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಬಸವರಾಜು(40) ಮೃತಪಟ್ಟ ದುರ್ದೈವಿ.</p>.<p>ದೊಡ್ಡನಲ್ಲಾಳ ಗ್ರಾಮದ ಬಸವರಾಜು ಟೆಂಪೊದಲ್ಲಿ ತರಕಾರಿ ಮೂಟೆಗಳನ್ನು ತುಂಬಿಕೊಂಡು ಬೆಂಗಳೂರಿನ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ತಾಲ್ಲೂಕಿನ ಅಪ್ಪಸಂದ್ರ ಗ್ರಾಮದ ಬಳಿ ಸರಕು ಸಾಗಾಣೆ ಟೆಂಪೊ ಮಗುಚಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಬಸವರಾಜು(40) ಮೃತಪಟ್ಟ ದುರ್ದೈವಿ.</p>.<p>ದೊಡ್ಡನಲ್ಲಾಳ ಗ್ರಾಮದ ಬಸವರಾಜು ಟೆಂಪೊದಲ್ಲಿ ತರಕಾರಿ ಮೂಟೆಗಳನ್ನು ತುಂಬಿಕೊಂಡು ಬೆಂಗಳೂರಿನ ಮಾರುಕಟ್ಟೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>