ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಹಿನ್ನಡೆ ಆಗಬಾರದು ಎಂಬ ಕಾರಣಕ್ಕೆ ಬಿಜೆಪಿ ಕೊನೆ ಕ್ಷಣದ ಕಾರ್ಯತಂತ್ರವನ್ನು ರಚಿಸಲಿದೆ. ಸವದಿಯನ್ನು ಗೆಲ್ಲಿಸಿಕೊಳ್ಳುವುದು ಬಿಜೆಪಿಗೆ ಸವಾಲಾಗಿದೆ. ಚುನಾವಣೆ ಸಂದರ್ಭದಲ್ಲಿ ಎಲ್ಲ ಶಾಸಕರೂ ಹಾಜರಿದ್ದು, ಪಕ್ಷದ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಲು ಸೂಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.