<p><strong>ಬೆಂಗಳೂರು</strong>: ಅರಸೀಕೆರೆ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಅವರ ಮುಖಕ್ಕೆ ಮಸಿ ಬಳಿಯಲಾಗಿದ್ದು, ಕನ್ನಡ ಸಂಘಟನೆಯ ಕಾರ್ಯಕರ್ತರು ಕೃತ್ಯ ಎಸಗಿರುವುದಾಗಿ ಗೊತ್ತಾಗಿದೆ.</p>.<p>ಮಲ್ಲೇಶ್ವರದ ಗಂಗಮ್ಮ ದೇವಸ್ಥಾನಕ್ಕೆ ಸ್ವಾಮೀಜಿ ಗುರುವಾರ ಸಂಜೆ ಬಂದಿದ್ದರು. ಇದೇ ವೇಳೆ ಸ್ಥಳದಲ್ಲಿದ್ದ ಕೆಲವರು, ಸ್ವಾಮೀಜಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ.</p>.<p>‘ಕನ್ನಡ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಿ ಎಂಬುದಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಕಪ್ಪು ಮಸಿ ಬಳಿಯಲಾಗಿದೆ’ ಎಂದು ತಿಳಿದುಬಂದಿದೆ.</p>.<p>ಈ ಘಟನೆ ಸಂಬಂಧ ಸ್ವಾಮೀಜಿ ಅವರು ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅರಸೀಕೆರೆ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಅವರ ಮುಖಕ್ಕೆ ಮಸಿ ಬಳಿಯಲಾಗಿದ್ದು, ಕನ್ನಡ ಸಂಘಟನೆಯ ಕಾರ್ಯಕರ್ತರು ಕೃತ್ಯ ಎಸಗಿರುವುದಾಗಿ ಗೊತ್ತಾಗಿದೆ.</p>.<p>ಮಲ್ಲೇಶ್ವರದ ಗಂಗಮ್ಮ ದೇವಸ್ಥಾನಕ್ಕೆ ಸ್ವಾಮೀಜಿ ಗುರುವಾರ ಸಂಜೆ ಬಂದಿದ್ದರು. ಇದೇ ವೇಳೆ ಸ್ಥಳದಲ್ಲಿದ್ದ ಕೆಲವರು, ಸ್ವಾಮೀಜಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ.</p>.<p>‘ಕನ್ನಡ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಿ ಎಂಬುದಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಕಪ್ಪು ಮಸಿ ಬಳಿಯಲಾಗಿದೆ’ ಎಂದು ತಿಳಿದುಬಂದಿದೆ.</p>.<p>ಈ ಘಟನೆ ಸಂಬಂಧ ಸ್ವಾಮೀಜಿ ಅವರು ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>