ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣ್ ಚಕ್ರವರ್ತಿ ಪಶ್ಚಿಮ ವಲಯ ಐಜಿಪಿ

Last Updated 9 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮ ವಲಯ (ಮಂಗಳೂರು) ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಆರೇ ತಿಂಗಳಲ್ಲಿ ವರ್ಗಾವಣೆ ಮಾಡಿರುವ ಸರ್ಕಾರ, ಈ ಹುದ್ದೆಗೆ ಅರುಣ್ ಚಕ್ರವರ್ತಿ ಅವರನ್ನು ವರ್ಗಾವಣೆ ಮಾಡಿದೆ.

ಚಕ್ರವರ್ತಿ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದರು. ನಿಂಬಾಳ್ಕರ್‌ಗೆ ಸಿಐಡಿಯ (ಆರ್ಥಿಕ ಅಪರಾಧ) ಐಜಿಪಿ ಹುದ್ದೆ ನೀಡಲಾಗಿದೆ.

ಗುಪ್ತಚರ ಡಿಐಜಿಯಾಗಿದ್ದ ರವಿಕುಮಾರ್ ಎಚ್ ನಾಯ್ಕ್ ಅವರನ್ನು ಭದ್ರತಾ ವಿಭಾಗದ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT