ಸಂಘದ ಅಧ್ಯಕ್ಷ ಎಂ.ಮುನಿರೆಡ್ಡಿ, ಉಪಾಧ್ಯಕ್ಷ ಎಸ್.ಎನ್.ಸಂಪತ್ಕುಮಾರ್, ನಿರ್ದೇಶಕರಾದ ಎಂ.ಮೋಹನ್ಕುಮಾರ್, ಎಸ್.ಜಿ.ನರಸಿಂಹಮೂರ್ತಿ, ಎಚ್.ರಾಜಣ್ಣ, ಶ್ರೀನಿವಾಸ್, ಅರುಣ ಪ್ರಕಾಶ್, ಗೀತಾ.ಬಿ.ಎಂ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಂ.ಸತೀಶ್, ಚೊಕ್ಕನಹಳ್ಳಿ ವೆಂಕಟೇಶ್, ಟಿ.ಮುನಿರೆಡ್ಡಿ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಸ್.ಜಿ.ಪ್ರಶಾಂತ್ ರೆಡ್ಡಿ, ಸೂರ್ಯನಾರಾಯಣ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.