ಬೈಯಪ್ಪನಹಳ್ಳಿಯಿಂದವೀರಣ್ಣನಪಾಳ್ಯದವರೆಗೆ ಮೆಟ್ರೊ ರೈಲು ಮಾರ್ಗದ ನಿರ್ಮಾಣದ ಉದ್ದೇಶಕ್ಕಾಗಿ ಹೆಚ್ಚುವರಿ ಭೂಮಿ ಬೇಕಾಗಿದ್ದು,ಬೆಂಗಳೂರು ಪೂರ್ವ ತಾಲ್ಲೂಕಿನ ಬೆನ್ನಿಗಾನಹಳ್ಳಿ, ಕೆ.ಜಿ. ಬಾಣಸವಾಡಿ, ಹೊರಮಾವು, ಬೆಂಗಳೂರು ಉತ್ತರ ತಾಲ್ಲೂಕಿನ ಹೆಣ್ಣೂರು, ನಾಗವಾರದಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗುತ್ತದೆ.