ವೈಟ್ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಸದೆಮಂಗಲ, ನಲ್ಲೂರುಹಳ್ಳಿ, ಕುಂದಲಹಳ್ಳಿ, ಸೀತಾರಾಮಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರಪಾಳ್ಯ, ಮಹದೇವಪುರ ಮಾರ್ಗದಲ್ಲಿ ಕೇಬಲ್ಗಳನ್ನು ನೇರವಾಗಿ ಸಂಪರ್ಕಿಸಿದರೆ ಮಾರಣಾಂತಿಕ ಅಪಾಯ ಉಂಟಾಗಬಹುದು. ಆದ್ದರಿಂದ ಅನುಮತಿ ಇಲ್ಲದೆ ಯಾರೂ ವಯಾಡಕ್ಟ್ಗೆ ಪ್ರವೇಶ ಮಾಡಬಾರದು ಎಂದು ಬಿಎಂಆರ್ಸಿಎಲ್ ಎಚ್ಚರಿಸಿದೆ. ಅನಧಿಕೃತ ಪ್ರವೇಶದಿಂದ ತೊಂದರೆಯಾದರೆ ಬಿಎಂಆರ್ಸಿಎಲ್ ಜವಾಬ್ದಾರಿ ಆಗುವುದಿಲ್ಲ ಎಂದು ತಿಳಿಸಿದೆ.