ಬೆಂಗಳೂರು: ಒಂದನೇ ಮತ್ತು ಎರಡನೇ ಹಂತದ ಮೆಟ್ರೊ ರೈಲು ಯೋಜನೆ ಅನುಷ್ಠಾನ ಮಾಡವಾಗ ಒಪ್ಪಂದ ಷರತ್ತುಗಳನ್ನು ಪಾಲಿಸಲಾಗಿದೆಯೇ ಎಂದು ಪ್ರಶ್ನಿಸಿರುವ ಹೈಕೋರ್ಟ್, ಇದನ್ನು ಸ್ವತಂತ್ರ ಸಂಸ್ಥೆ ಮೂಲಕ ಖಚಿತಪಡಿಸಲು ಸಿದ್ಧವಿರುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ರಾಜ್ಯ, ಕೇಂದ್ರ ಸರ್ಕಾರ ಮತ್ತು ಮೆಟ್ರೊ ರೈಲು ನಿಗಮಕ್ಕೆ(ಬಿಎಂಆರ್ಸಿಎಲ್) ನಿರ್ದೇಶನ ನೀಡಿದೆ.