‘ಮೆಟ್ರೊ ರೈಲಿನಲ್ಲಿ ನಿತ್ಯ ಲಕ್ಷ ಜನ ಓಡಾಡಿದರೆ, ಬಸ್ನಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ಬಸ್ ವ್ಯವಸ್ಥೆಗೆ ಆರ್ಥಿಕ ನೆರವು ನೀಡಿದರೆ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಕಡಿಮೆ ಆಗುತ್ತದೆ’ ಎಂದು ವೇದಿಕೆಯ ಸದಸ್ಯರಾದ ರಾಮದಾಸ್ ರಾವ್, ಉದಿತ್ ಖಂಡೇಲ್ವಾಲ್, ಆರ್. ಜೆನಿಸಿಯಾ, ಲೇಖಾ ಅಡವಿ, ಶಹೀನ್ ಶಾಸ, ವಿನಯ್ ಶ್ರೀನಿವಾಸ್ ಹೇಳಿದ್ದಾರೆ.