ಸಾಮಾನ್ಯ ಸಾರಿಗೆ ಬಸ್ಗಳು ಸರ್ಜಾಪುರ ಬಸ್ ನಿಲ್ದಾಣ ಹೆಬ್ಬಾಳ, ದೊಮ್ಮಸಂದ್ರ, ಕೊಡತಿ ಗೇಟ್, ದೊಡ್ಡಕನ್ನಲ್ಲಿ, ಕಾಡುಬೀಸನಹಳ್ಳಿ, ಮಾರತ್ಹಳ್ಳಿ ಬ್ರಿಡ್ಜ್ ಹಾಗೂ ಶಿವಾಜಿನಗರ ಬಸ್ ನಿಲ್ದಾಣ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಶಾಂತಿನಗರ ಟಿಟಿಎಂಸಿ, ಡೈರಿ ಸರ್ಕಲ್, ಗುರಪ್ಪನಪಾಳ್ಯ, ಗೊಟ್ಟಿಗೆರೆ ಮಾರ್ಗದಲ್ಲಿ ಸಂಚರಿಸಲಿವೆ.