ವಿಮಾನ ನಿಲ್ದಾಣಕ್ಕೆ ವಾಯು ವಜ್ರ ಬಸ್ ಸೇವೆ ನಾಳೆಯಿಂದ ಪುನರಾರಂಭ

ಬೆಂಗಳೂರು: ಬಿಎಂಟಿಸಿಯು ಬುಧವಾರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 23 ವಾಯು ವಜ್ರ ಹವಾನಿಯಂತ್ರಿತ ಬಸ್ಗಳ ಸಂಚಾರವನ್ನು ಪುನರಾರಂಭಿಸಲಿದೆ.
ಈ ಕೆಳಕಂಡ 5 ಮಾರ್ಗಗಳಲ್ಲಿ ಸಂಚಾರ ಪುನರಾರಂಭಗೊಳ್ಳಲಿದೆ.
* ಮೈಸೂರು ಸೆಟಲೈಟ್ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ
* ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ
* ಬನಶಂಕರಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ
* ಎಲೆಕ್ಟ್ರಾನಿಕ್ ಸಿಟಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ.
* ಬಿ.ಟಿ.ಎಂ ಲೇಔಟ್ನಿಂ ಕೆಂಪೇಗೌಡ ವಿಮಾನ ನಿಲ್ದಾಣ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.