ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗನಾಥೇಶ್ವರನಿಗೆ ಲಕ್ಷ ದೀಪೋತ್ಸವ

Last Updated 26 ನವೆಂಬರ್ 2019, 18:13 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ: ಬೇಗೂರಿನ ಇತಿಹಾಸ ಪ್ರಸಿದ್ಧ ನಾಗನಾಥೇಶ್ವರ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಅಂಗವಾಗಿ ಲಕ್ಷದೀಪೋತ್ಸವ ಸೋಮವಾರ ನಡೆಯಿತು.

ಬೆಳಿಗ್ಗೆ 10ಕ್ಕೆ ಪೂಜಾ ಕೈಂಕರ್ಯಗಳು ಪ್ರಾರಂಭವಾದವು. ಸಂಜೆ 7 ಗಂಟೆಗೆ ದೇವಾಲಯದ ಮಧ್ಯಭಾಗದಲ್ಲಿರುವ ಗರುಡಗಂಬಕ್ಕೆ ದೀಪ ಹಚ್ಚುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಅನ್ನದ ರಾಶಿಗೆ ಪೂಜೆ ಸಲ್ಲಿಸಿದ ಬಳಿಕ ಸುಮಾರು 50ಸಾವಿರ ಮಂದಿ ಅನ್ನ ಸಂತರ್ಪಣೆಯಲ್ಲಿ ಪ್ರಸಾದ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT