‘ತ್ರಿವಳಿ ಕೃಷಿ ಕಾಯ್ದೆಗಳು ದೇಶದ ರೈತಾಪಿ ಕೃಷಿಯನ್ನು ನಾಶ ಮಾಡಿ ಕಂಪನಿ ಕೃಷಿಗೆ ಅವಕಾಶ ಮಾಡಿಕೊಡಲಿದ್ದು, ಇದರಿಂದ ಆಹಾರ ಅಭದ್ರತೆ, ನಿರುದ್ಯೋಗ ಹೆಚ್ಚಲಿದ್ದು, ಗ್ರಾಮೀಣ ಆರ್ಥಿಕತೆ ಸಂಪೂರ್ಣ ನಾಶವಾಗಲಿದೆ. ಜನವರಿ 26 ರಂದು ಜನರ ಗಣರಾಜ್ಯೋತ್ಸವ ಆಚರಣೆಯಲ್ಲಿ ಲಕ್ಷಾಂತರ ರೈತರು, ಕಾರ್ಮಿಕರು ಭಾಗವಹಿಸಲಿದ್ದಾರೆ‘ ಎಂದರು.