‘ವಾರ್ ರೂಂ ಜತೆಗೆ ಕೋವಿಡ್ ಕಮಾಂಡ್ ರೂಂ, ವೈದ್ಯರ ತಂಡ, ಪ್ರಾಥಮಿಕ ಸಂಪರ್ಕಿತರ ಪತ್ತೆ ತಂಡಗಳು ಸಮಾನಾಂತರವಾಗಿ ಕಾರ್ಯಾಚರಣೆ ನಡೆಸಲಿವೆ, ಸೋಂಕು ತಡೆಗಟ್ಟವಲ್ಲಿ ಪರಿಣಾಮಕಾರಿ ಪ್ರಗತಿ ಸಾಧಿಸುವ ವಿಶ್ವಾಸ ಇದೆ’ ಎಂದು ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿಯಾಗಿರುವ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದರು.