ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ಪತ್ರಕರ್ತೆ ಶಾಂತಲಾ ಧರ್ಮರಾಜ್, ಚಿಂತಕಿ ಲೀಲಾ ಸಂಪಿಗೆ, ಬುಡಕಟ್ಟು ಚಳವಳಿಯ ಮುಖಂಡ ಎಸ್.ವೈ. ಗುರುಶಾಂತ್ ಉಪಸ್ಥಿತರಿದ್ದರು.