<p><strong>ಬೆಂಗಳೂರು:</strong> ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ 'ರೈತರ ಭದ್ರತೆ-ದೇಶದ ಭದ್ರತೆ' ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ ಇದೇ 13ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ದೇವನೂರ ಮಹಾದೇವ, ರೈತ ಹೋರಾಟಗಾರ ಕಡಿದಾಳು ಶಾಮಣ್ಣ, ಕಾರ್ಮಿಕ ಮುಖಂಡ ಮೈಕೆಲ್ ಬಿ.ಫರ್ನಾಂಡಿಸ್, ಲೇಖಕಿ ವಿಜಯಮ್ಮ ಭಾಗವಹಿಸಲಿದ್ದಾರೆ. ಪರಿಸರ ತಜ್ಞ ಅ.ನಾ.ಯಲ್ಲಪ್ಪರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ವಿಚಾರಗೋಷ್ಠಿಯಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಎಸ್.ಆರ್.ಪಾಟೀಲ, ಎಚ್.ಕೆ.ಕುಮಾರಸ್ವಾಮಿ, ಪ್ರಕಾಶ್ ಕಮ್ಮರಡಿ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರೆಗೋಡು, ಜಿ.ಸಿ.ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ವಿ.ಗಾಯತ್ರಿ, ಸ್ವರ್ಣ ಭಟ್, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ 'ರೈತರ ಭದ್ರತೆ-ದೇಶದ ಭದ್ರತೆ' ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ವಿಚಾರಗೋಷ್ಠಿ ಇದೇ 13ರಂದು ಬೆಳಿಗ್ಗೆ 11 ಗಂಟೆಗೆ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ದೇವನೂರ ಮಹಾದೇವ, ರೈತ ಹೋರಾಟಗಾರ ಕಡಿದಾಳು ಶಾಮಣ್ಣ, ಕಾರ್ಮಿಕ ಮುಖಂಡ ಮೈಕೆಲ್ ಬಿ.ಫರ್ನಾಂಡಿಸ್, ಲೇಖಕಿ ವಿಜಯಮ್ಮ ಭಾಗವಹಿಸಲಿದ್ದಾರೆ. ಪರಿಸರ ತಜ್ಞ ಅ.ನಾ.ಯಲ್ಲಪ್ಪರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ವಿಚಾರಗೋಷ್ಠಿಯಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಎಸ್.ಆರ್.ಪಾಟೀಲ, ಎಚ್.ಕೆ.ಕುಮಾರಸ್ವಾಮಿ, ಪ್ರಕಾಶ್ ಕಮ್ಮರಡಿ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರೆಗೋಡು, ಜಿ.ಸಿ.ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ವಿ.ಗಾಯತ್ರಿ, ಸ್ವರ್ಣ ಭಟ್, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>