ವಿಚಾರಗೋಷ್ಠಿಯಲ್ಲಿ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಎಸ್.ಆರ್.ಪಾಟೀಲ, ಎಚ್.ಕೆ.ಕುಮಾರಸ್ವಾಮಿ, ಪ್ರಕಾಶ್ ಕಮ್ಮರಡಿ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರೆಗೋಡು, ಜಿ.ಸಿ.ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್, ವಿ.ಗಾಯತ್ರಿ, ಸ್ವರ್ಣ ಭಟ್, ಮೀನಾಕ್ಷಿ ಸುಂದರಂ ಭಾಗವಹಿಸಲಿದ್ದಾರೆ.