‘ಹಾಡು ಹಿಡಿದ ಜಾಡು’ ಆತ್ಮಕಥೆಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷ ವೈ.ಕೆ.ಪುಟ್ಟಸೋಮೇಗೌಡ, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ, ಕಿಕ್ಕೇರಿ ಕೃಷ್ಣಮೂರ್ತಿ, ನಗರ ಶ್ರೀನಿವಾಸ್ ಉಡುಪ ಹಾಜರಿದ್ದರು. ಎನ್.ಅಪರ್ಣಾ ಹಾಗೂ ಹರೀಶ್ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.