ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಅನುವಾದವೇ ನನ್ನ ಬಯಕೆಯಾಗಿತ್ತು: ಬಾನು ಮುಷ್ತಾಕ್‌

Published : 28 ಮೇ 2025, 23:30 IST
Last Updated : 28 ಮೇ 2025, 23:30 IST
ಫಾಲೋ ಮಾಡಿ
Comments
ಅದ್ದೂರಿ ಸ್ವಾಗತ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಲಂಡನ್ನಿಂದ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಡೊಳ್ಳು ಹಾಗೂ ಯಕ್ಷಗಾನ ತಂಡಗಳು ಬರಮಾಡಿಕೊಂಡವು. ಇಲಾಖೆಯ ಕಾರ್ಯದರ್ಶಿ ವೆಂಕಟೇಶ್ ಎಂ.ವಿ. ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT