‘ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ಕನ್ನಡಿಗರು ಹಾಗೂ ನಮ್ಮ ಸರ್ಕಾರ ಸನ್ನದ್ಧವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಸರ್ಕಾರದ ಬೆಂಬಲಕ್ಕೆ ನಿಂತುಕೊಳ್ಳಲಿದೆ. ಮಹಾರಾಷ್ಟ್ರ
ದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಜತ್ತ, ಅಕ್ಕಲಕೋಟೆಯು ಕರ್ನಾಟಕಕ್ಕೆ ಸೇರಬೇಕು ಎನ್ನುವುದು ನಮ್ಮ ಆಗ್ರಹ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಹೇಳಿದ್ದಾರೆ.