ಕಂಪನಿಯ ಅಧ್ಯಕ್ಷ ಡಾ. ಅಕ್ಷಯ್ ಬೆಳ್ಳಾರೆ, ‘ಕೋವಿಡ್ನಿಂದಾಗಿ ದೇಶವು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ, ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಬಲಪಡಿಸಿ, ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕಿದೆ. ಆ ನಿಟ್ಟಿನಲ್ಲಿ ವಿವಿಧ ಆಸ್ಪತ್ರೆಗಳಿಗೆ ನೆರವು ನೀಡಲಾಗುತ್ತಿದೆ’ ಎಂದು ತಿಳಿಸಿದರು.