<p><strong>ಬೊಮ್ಮನಹಳ್ಳಿ:</strong> ಹುಳಿಮಾವು ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ. 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ. ಫೆ.28ರಂದು ಬ್ರಹ್ಮರಥೋತ್ಸವ ಇದೆ.</p>.<p>ಅರ್ಚಕ ಹರ್ಷವರ್ಧನ್, ಪ್ರಧಾನ ಅರ್ಚಕ ವೈ.ಲಕ್ಷ್ಮೀಕಾಂತ ಭಟ್ಟಾಚಾರ್ಯ ಅವರ ಮುಂದಾಳತ್ವದಲ್ಲಿ ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಆಚರಣೆಗಳು ನಡೆಯಲಿವೆ.</p>.<p>ಜತೆಗೆ ಪಲ್ಲಕ್ಕಿ ಉತ್ಸವ, ವಾದ್ಯಮೇಳ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ, ಸಂಸದ ತೇಜಸ್ವಿಸೂರ್ಯ, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಟ್ರಸ್ಟಿ ವೇಣುಗೋಪಾಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ಹುಳಿಮಾವು ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆ. 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ. ಫೆ.28ರಂದು ಬ್ರಹ್ಮರಥೋತ್ಸವ ಇದೆ.</p>.<p>ಅರ್ಚಕ ಹರ್ಷವರ್ಧನ್, ಪ್ರಧಾನ ಅರ್ಚಕ ವೈ.ಲಕ್ಷ್ಮೀಕಾಂತ ಭಟ್ಟಾಚಾರ್ಯ ಅವರ ಮುಂದಾಳತ್ವದಲ್ಲಿ ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಆಚರಣೆಗಳು ನಡೆಯಲಿವೆ.</p>.<p>ಜತೆಗೆ ಪಲ್ಲಕ್ಕಿ ಉತ್ಸವ, ವಾದ್ಯಮೇಳ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ, ಸಂಸದ ತೇಜಸ್ವಿಸೂರ್ಯ, ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ’ ಎಂದು ಟ್ರಸ್ಟಿ ವೇಣುಗೋಪಾಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>