ಜ.17ರಂದು ದೊಡ್ಡಬಳ್ಳಾಪುರ ಬಳಿ ಬೈಕ್ನಿಂದ ಬಿದ್ದು, ಸಮೀಪದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಕೋಮಾದಲ್ಲಿದ್ದ ಅವರು, ಗುರುವಾರ ಮಿದುಳು ನಿಷ್ಕ್ರಿಯಗೊಂಡಿತ್ತು. ಹಾಗಾಗಿ ಪೋಷಕರು ಅವರರ ಅಂಗಾಂಗ ದಾನ ಮಾಡಲು ನಿರ್ಧರಿಸಿದರು.