ನಗರದ ವಿವಿಧ ಕಡೆ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಲಾಡ್ಜ್ಗಳನ್ನು ನಡೆಸುತ್ತಿದ್ದ ಸುಂಕದಕಟ್ಟೆ ನಿವಾಸಿಯೊಬ್ಬರು ಸಿಎಲ್–7 ಸನ್ನದು ಮಂಜೂರು ಮಾಡುವಂತೆ ಕೋರಿ ಕೆಂಗೇರಿಯ ಅಬಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಈ ಅರ್ಜಿಗೆ ಸಂಬಂಧಿಸಿದ ಸ್ಥಳ ಪರಿಶೀಲಿಸಿ ನಿಯಮಾನುಸಾರ ಸನ್ನದು ನೀಡುವಂತೆ ಮಂಜುನಾಥ್ ಅವರಿಗೆ ಸೂಚಿಸಿದ್ದರು.