ನಾಗೇಂದ್ರ 2017ರಲ್ಲಿ ಬಿಬಿಎಂಪಿಯ ಬೇಗೂರು ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ತೆರಿಗೆ ನಿರೀಕ್ಷಕರಾಗಿದ್ದರು. ಆಗ, ಅಲ್ಲಿನ ನಿವಾಸಿಯೊಬ್ಬರು ತಮ್ಮ ಸ್ಥಿರಾಸ್ತಿಯ ಬಿ– ಖಾತಾ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಆಗ, ಅಪರಾಧಿಯು ₹ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಎಸಿಬಿಗೆ ದೂರು ನೀಡಿದ್ದರು.