‘ಬಿಬಿಎ ಪದವೀಧರರಾದ ದಿನೇಶ್, ಪರಿಚಯಸ್ಥರನ್ನು ಸೇರಿಸಿಕೊಂಡು ಬೃಂದಾವನ ಪ್ರಾಪರ್ಟಿಸ್ ಕಂಪನಿ ಸ್ಥಾಪಿಸಿದ್ದರು. ತಾವರೆಕೆರೆ, ಹೆಸರಘಟ್ಟ, ನೆಲಮಂಗಲ ಹಾಗೂ ಇತರೆಡೆ ಕಂಪನಿಯ ಜಾಗವಿರುವುದಾಗಿ ಹೇಳುತ್ತಿದ್ದರು. ಅದೇ ಜಾಗದಲ್ಲಿ ನಿವೇಶಗಳನ್ನು ಅಭಿವೃದ್ಧಿಪಡಿಸಿ ಕಡಿಮೆ ದರಕ್ಕೆ ಮಾರಾಟ ಮಾಡುವುದಾಗಿ ಜಾಹೀರಾತು ನೀಡುತ್ತಿದ್ದರು.’