‘ನನ್ನ ದಿನಚರಿ ಪ್ರಾರಂಭವಾಗುವುದೇ ಬೆಳಗಿನ ನಡಿಗೆ ಮೂಲಕ ಮತ್ತು ಆ ಸಮಯದಲ್ಲಿ ಎದುರಾಗುವ ಮುದ್ದಿನ ಕರುಗಳಾದ ನಂದೀಶ ಮತ್ತು ಬಸವನ ಮೈದವಡದೆ ಅದು ಪೂರ್ಣವಾಗದು. ಮೂಕ ಪ್ರಾಣಿಗಳ ಪ್ರೀತಿ, ಅಕ್ಕರೆಗಳ ಅಭಿವ್ಯಕ್ತಿ ಹೃದಯ ಮುಟ್ಟುತ್ತದೆ’ ಎಂದೂ ಯಡಿಯೂರಪ್ಪ ಅವರು, ಟ್ಯಾಗ್ ಮಾಡಿದ ಫೋಟೊ ಜೊತೆ ಬರೆದುಕೊಂಡಿದ್ದಾರೆ.