ವಿಧಾನ ಪರಿಷತ್ನಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ಸಿನ ಪಿ.ಆರ್. ರಮೇಶ್, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಗುತ್ತಿಗೆಗೆ ಪಡೆಯುವವರು ಕಾಮಗಾರಿ ಮುಗಿದ ನಂತರ ಕನಿಷ್ಠ 2–3 ವರ್ಷಗಳ ಹಣ ಬಿಡುಗಡೆಗೆ ಒತ್ತಾಯಿಸಬಾರದು. ಈ ಸಂಬಂಧ ₹200ರ ಬಾಂಡ್ ಪೇಪರ್ನಲ್ಲಿ ಮುಚ್ಚಳಿಕೆ ಬರೆದುಕೊಡಬೇಕು ಎಂದು ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ’ ಎಂದರು.